Monday, June 1, 2026
26.1 C
Belagavi

ಅತ್ಯಂತ ವಿಜ್ರಂಭಣೆಯಿಂದ ಜರುಗಿದ ಕೆರೂರು ಗ್ರಾಮ ದೇವತೆಯರ ಮಹಾ ರಥೋತ್ಸವ.

advertisement

spot_img

ಕೆರೂರ: ಪಟ್ಟಣದ ಗ್ರಾಮದೇವತೆಗಳ ಜಾತ್ರಾ ಮಹೋತ್ಸವದ ಪ್ರಯುಕ್ತ ಒಂಭತ್ತು ವರ್ಷಗಳ ಬಳಿಕ ಮತ್ತೊಮ್ಮೆ ಜರುಗಿದ ಗ್ರಾಮದೇವಿ ಮಹಾರಥೋತ್ಸವ ಅದ್ದೂರಿಯಾಗಿ ನೆರವೇರಿತು. ಹೆಲಿಕ್ಯಾಪ್ಟರ್ ಪುಷ್ಪಾರ್ಚಣೆ ಮಾಡಲಾಯಿತು. ಡೊಳ್ಳು ಕುಣಿತ, ಆನೆ ಅಂಬಾರಿ. ಕುದುರೆ ಮೂಲಕ ಮೆರವಣಿಗೆಯ ಅಮ್ಮನ ಜಾತ್ರೆಗೆ ಕಳೆ ತಂದವು.

ಗ್ರಾಮ ದೇವತೆಗಳಾದ ದ್ಯಾಮವ್ವ ದುರ್ಗಮ್ಮರ ಜಾತ್ರೆಯ ರಥೋತ್ಸವಕ್ಕೆ ಬುಧವಾರ ಸಂಜೆ ಅಪಾರ ಭಕ್ತಗಣ ಸಾಕ್ಷಿಯಾಯಿತು. ವೈವಿಧ್ಯಮಯ ಹೂವು ತಳಿರು ತೋರಣ ಕೇಸರಿ వివిధ ಬಣ್ಣಗಳಲ್ಲಿ ಅಲಂಕರಿಸಿದ್ದ ದೇವಿಯರ ನೂತನ ರಥವು ಎ.ಆರ್. ಹಿರೇಮಠ ಆವರಣದಿಂದ ಮುಂದೆ ಚಲಿಸುತ್ತಿದ್ದಂತೆ ರಾಷ್ಟ್ರೀಯ ಹೆದ್ದಾರಿ (218)ಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನೆರೆದಿದ್ದ ಆಗಣಿತ ಭಕ್ತರು ಉತ್ತತಿ ಬಾಳೆಹಣ್ಣು, ಭಂಡಾರ ಎಸೆದು ಭಕ್ತಿಭಾವ ಮೆರೆದರು,

ಜಾತ್ರೆಯ ಸಂಭ್ರಮ ಹೆಚ್ಚಿಸಿದ ಆನೆ ಅಂಬಾರಿ ಭಕ್ತರ ಪಡೆ ರಥ ಸಾಗುತ್ತಿದ್ದಂತೆ ಹೆದ್ದಾರಿಯಲ್ಲಿ ಆನೆ ಅಂಬಾರಿ ಸಾಥ್ ನೀಡುತ್ತ ಠೀವಿಯಿಂದ ಸಾಗುತ್ತಿದ್ದ ದೃಶ್ಯ
ಸೆಳೆಯಿತು.

ಪಟ್ಟಣದ 46 ಸಮಾಜಗಳ ಬಾಂಧವರು ಹಾಗೂ ಬಂಧು ಬಳಗ ಸೇರಿ ಏಕತೆ ಸಾರಿದ್ದು ವಿಶೇಷವಾಗಿತ್ತು.

ಗಾಮದೇವತೆಯರ : ಭಂಡಾರದಲ್ಲಿ ಮಿಂದೆದ್ದ ಭಕ್ತಗಣ: ಗ್ರಾಮದೇ ಜಾತ್ರೆ ಪ್ರಯುಕ್ತ ಯುವಕ-ಯುವತಿಯರು ಪರಸ್ಪರ ಭಂಡಾರ ಎರಚುತ್ತ ಸಂಭ್ರಮಿಸಿದ್ದು ಪಟ್ಟಣದ ರಸ್ತೆಗಳೆಲ್ಲ ಭಂಡಾರಮಯವಾಗಿದ್ದವು.

ಪುರದೇವಿ ಜಾತ್ರೆ ನಿಮಿತ್ಯ ಪ.ಪಂ ಮುಖ್ಯಾಧಿಕಾರಿ ರಮೇಶ ಮಾಡಬಾಳ ನೇತೃತ್ವದಲ್ಲಿ ಭಕ್ತರಿಗೆ ನೀರಿನ
ವ್ಯವಸ್ಥೆ ಕಲ್ಪಿಸಿದರೆ ಮುಸ್ಲಿಂ ಸಮಾಜದಿಂದ ಶರಬತ್ ವಿವಿಧ ಭಕ್ತರು ಮಜ್ಜಿಗೆ ವಿತರಿಸಿ ಬಿಸಿಲಿನ ತಾಪದ ದಾಹ ನೀಗಿಸಿದರು. ಬನಶಂಕರಿ ದೇವಸ್ಥಾನದಲ್ಲಿ ಯುವಕರು ತಂಪು ಪಾನೀಯ ವಿತರಿಸಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img