Sunday, October 12, 2025
31.1 C
Belagavi

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

advertisement

spot_img

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.
ಸೊಸೈಟಿಯು ಕಳೆದ ನಾಲ್ಕು ವರ್ಷಗಳಿಂದ ನೀಟ್ ಹಾಗೂ ಸಿಇಟಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಇಂಜಿನಿಯರಿಂಗ್ ಪ್ರವೇಶ ಪಡೆದ ಸೊಸೈಟಿಯ ಶೇರುದಾರರ ಮಕ್ಕಳಿಗೆ ಸಹಾಯಧನ ನೀಡುತ್ತಾ ಬಂದಿದ್ದು ಈ ವರ್ಷವೂ ಕೂಡ ನಮ್ಮ ಸೊಸೈಟಿಯ ಶೇರುದಾರರ ಮಕ್ಕಳಾದ ಕುಮಾರಿ ಅಶ್ವಿನಿ ಶಿ ಪಾಟೀಲ ಹರ್ಷಿಣಿ ಮಲ್ಲಿಕಾರ್ಜುನ ಕೊಟ್ರನ್ನವರ ಹಾಗೂ ಗಣೇಶ ಲೋಕಪ್ಪ ಬೆನ್ನೂರ ಇವರಿಗೆ ತಲಾ 25 ಸಾವಿರ ರೂಪಾಯಿಗಳ ಚೆಕ್ ನೀಡಿ ಸನ್ಮಾನಿಸಿ ಸತ್ಕರಿಸಲಾಯಿತು.ನಮ್ಮ ಸೊಸೈಟಿಯ ಷೇರುದಾರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಿ ಸಾಮಾಜಿಕ ಕಾಳಜಿ ಜವಾಬ್ದಾರಿಯನ್ನು ಹೊಂದಿರುವುದು ಅತ್ಯಂತ ಸಂತೋಷದ ಸಂಗತಿ ಪ್ರೋತ್ಸಾಹ ಧನ ಪಡೆದ ಮಕ್ಕಳು ಇಂಜಿನಿಯರಿಂಗ್ ಕೋರ್ಸ್ ನಲ್ಲಿ ಒಳ್ಳೆಯ ಅಂಕಗಳನ್ನು ಪಡೆದು ಉತ್ತಮ ಉದ್ಯೋಗವನ್ನು ಪಡೆದುಕೊಂಡು ನಂತರ ನಮ್ಮ ಸೊಸೈಟಿಯ ಶಿಕ್ಷಣ ನಿಧಿಗೆ ಹಣಕಾಸಿನ ನೆರವು ನೀಡುವ ಮೂಲಕ ಶೇರುದಾರ್ ಮಕ್ಕಳ ಉನ್ನತ ವ್ಯಾಸಂಗಕ್ಕೆ ನೆರವಾಗಬೇಕೆಂದು ಸೊಸೈಟಿಯ ಅಧ್ಯಕ್ಷರಾದ ಶ್ರೀ ಎಸ್ ಜಿ ಮಾಳವಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು ಮುಖ್ಯ ಅತಿಥಿಗಳಾಗಿ ಶ್ರೀ ಬಸವರಾಜ ಯಾದವಾಡ ಮಾತನಾಡಿ ಪ್ರೋತ್ಸಾಹ ಧನ ಪಡೆದ ವಿದ್ಯಾರ್ಥಿಗಳು ಭವಿಷ್ಯ ಉಜ್ವಲ ವಾಗಲಿ ಎಂದು ಹಾರೈಸಿದರು ಅಂಜಲಿ ಹಂಪಣ್ಣವರ ವಚನ ಪ್ರಾರ್ಥನೆ ಮಾಡಿದರು ನಿರ್ದೇಶಕ ಶ್ರೀ ದಡೆದವರು ಸ್ವಾಗತಿಸಿದರು ಪ್ರೊಫೆಸರ್ ಎಸ್ ಎನ್ ಸಕ್ರಿ ಕಾರ್ಯಕ್ರಮ ನಿರೂಪಿಸುವ ಮೂಲಕ ಪ್ರಾಥಮಿಕ ನುಡಿಗಳ ನಾಡಿದರು ದೀಪಕ್ ಹರಿಬೆಂಚಿ ವಂದನಾರ್ಪಣೆ ಮಾಡಿದರು ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಮಹದೇವಪ್ಪ ಕಲಾಲ್ ಜಗದೀಶ್ ಲಾಹೋಟಿ ಮನೋಹರ್ ಹೊನ್ನೊಂಗರ್ ಕೃಷ್ಣ ವೇದಾರ ಸೊಸೈಟಿಯ ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...

ಮೃತ ರೈತನ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದ ಮಹದೇವಪ್ಪ ಯಾದವಾಡ.

ರಾಮದುರ್ಗ ತಾಲ್ಲೂಕಿನ ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಚುನಾವಣೆ ವೇಳೆ ಮೃತರಾದ...
spot_img

Related Articles

Popular Categories

spot_img