Friday, July 17, 2026
20.7 C
Belagavi

ಶಾಂತಿಯುತವಾಗಿ ಓಂ ಶಕ್ತಿ ಮೆರವಣಿಗೆ ನಡೀತಾ ಇತ್ತು..|ಭಾಸ್ಕರ್ ರಾವ್

advertisement

spot_img

ಶಾಂತಿಯುತವಾಗಿ ಓಂ ಶಕ್ತಿ ಮೆರವಣಿಗೆ ನಡೀತಾ ಇತ್ತು.ರಾತ್ರಿನೇ ಡಿಸಿಪಿ, ಪೊಲೀಸರ ಜೊತೆ ಮಾತಾಡಿದ್ದೆ.. ಆದಷ್ಟು ಬೇಗ ಅರೆಸ್ಟ್ ಮಾಡಿ, ಇಲ್ಲಂದ್ರೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತೆ ಅಂತಾ ಹೇಳಿದ್ದೆ.ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿ ಮೂವರು ಕಿಡಿಗೇಡಿಗಳನ್ನ ಪತ್ತೆ ಮಾಡಿದ್ದಾರೆ.ಇದು ಹೃದಯ ಭಾಗದಲ್ಲಿ ಇದ್ರು ಅಭಿವೃದ್ಧಿ ಆಗಿಲ್ಲ.ಶಾಸಕರು ಇಪ್ಪತ್ತು ವರ್ಷದಿಂದ ಇದ್ದಾರೆ ಅಭಿವೃದ್ಧಿ ಆಗಿಲ್ಲ.ಚಾಮರಾಜಪೇಟೆ ಬೆಂಗಳೂರಿನ ಕ್ರೈಮ್ ಕ್ಯಾಪಿಟಲ್ ಆಗಿದೆ.ಎಂಟೈರ್ ಕ್ರಿಮಿನಲ್ ಗ್ಯಾಂಗ್ ಚಾಮರಾಜಪೇಟೆ ನಡೆಸ್ತಾ ಇದೆ.ಇದಕ್ಕೆ ಇಲ್ಲಿನ ಲೋಕಲ್ ಎಂಎಲ್ಎ ಕುಮ್ಮಕ್ಕು ಕೊಡ್ತಿದ್ದಾರೆ.ಇಲ್ಲಿ ಮೊದಲು ಡ್ರಗ್ಸ್ ಕ್ಲೀನ್ ಆಗಬೇಕು..ಪೊಲೀಸರು ಕೆಲಸ ಮಾಡೋಕೆ ಬಿಡ್ತಾ ಇಲ್ಲ..

ಹುಡುಗರನ್ನ ಎಂಎಲ್ಎ ದಾರಿ ತಪ್ಪಿಸ್ತಾ ಇದ್ದಾರೆ.ನಿನ್ನೆ ಹಿಂದೂಗಳು ತಾಳ್ಮೆ ತೋರಿಸಿದ್ದಾರೆ.ಇಲ್ಲಂದ್ರೆ ರಾತ್ರಿ ದೊಡ್ಡ ಅನಾಹುತವಾಗ್ತಾ ಇತ್ತು.ಇಲ್ಲಿ ಸಿಸಿಟಿವಿ ಕವರೇಜ್ ಕಡಿಮೆ ಇದೆ.ಮೊದಲನೆಯದು ಚಾಮರಾಜಪೇಟೆ ಅಪರಾಧ ಮುಕ್ತ ಮಾಡಬೇಕು..

ಮಾಜಿ ಕಮೀಷನರ್ ಭಾಸ್ಕರ್ ರಾವ್ ಹೇಳಿಕೆ

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img