Friday, July 17, 2026
25.1 C
Belagavi

ಟ್ರ್ಯಾಕ್ಟರ್ ಸಂಶೋಧಕ ಶ್ರೀಶೈಲ ಜಗದೇವ ವಿದ್ಯಾರ್ಥಿಗೆ ಅಮೇರಿಕ ದಿಂದ ಒಲಿದು ಬಂದ ಉಡುಗೊರೆ 

advertisement

spot_img

ಟ್ರ್ಯಾಕ್ಟರ್ ಸಂಶೋಧಕ ಶ್ರೀಶೈಲ ಜಗದೇವ ವಿದ್ಯಾರ್ಥಿಗೆ ಅಮೇರಿಕ ದಿಂದ ಒಲಿದು ಬಂದ ಉಡುಗೊರೆ 

ಅಥಣಿ ತಾಲೂಕಿನ ಸತ್ತಿ ಗ್ರಾಮದ ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಘದ ಪಾಟೀಲ್ ಪಬ್ಲಿಕ್ ಸ್ಕೂಲ್ ಸತ್ತಿ ಈ ಶಾಲೆಯ 8 ನೆಯ ತರಗತಿ ವಿದ್ಯಾರ್ಥಿ ಶ್ರೀಶೈಲ ಕಲಗೌಡ ಜಗದೇವ 80 ಕೆಜಿ ಬಾರ ಹೊರುವ ಟ್ರ್ಯಾಕ್ಟರ್ ಸಂಶೋಧಿಸಿ ಎಲ್ಲರಿಗೂ ಮಾದರಿಯಾದ ಸುದ್ದಿ RMD. TV.DIGTELMEDIA ನ್ಯೂಸ್ ಚಾನೆಲ್ ನಲ್ಲಿ ಪ್ರಸಾರವಾಗಿ ಎಲ್ಲರ ಗಮನ ಸೆಳೆದಿತ್ತು.

ಈ ವಿದ್ಯಾರ್ಥಿಯ ಸಾಧನೆಯನ್ನು, ವೈಜ್ಞಾನಿಕ ಮನೋಭಾವವನ್ನು ಗುರುತಿಸಿ ಇತನಿಗೆ ಪ್ರೋತ್ಸಾಹಿಸಲು ಅಮೆರಿಕದಲ್ಲಿ ನೆಲೆಸಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗರು ಹಾಗೂ ಪಾಟೀಲ್ ಪಬ್ಲಿಕ್ ಶಾಲೆಯ ಹಿತೈಷಿಗಳಾದ ಶ್ರೀಮತಿ ಸೃಷ್ಠಿ ಹಾಗೂ ಶ್ರೀ ರೂಪಕ ಫರಾಳೆ ದಂಪತಿಗಳು ವಿಶೇಷವಾದ ಹುಡುಗರೆಯನ್ನು ಆನ್ಲೈನ್ ಮೂಲಕ ವಿದ್ಯಾರ್ಥಿಗೆ ತಲುಪಿಸಿದ್ದಾರೆ.

ಸಾವಿರಾರು ಕಿಲೋಮೀಟರ್ ಅಂತರದಲ್ಲಿ ಇದ್ದರೂ

ಸುದ್ದಿ ವಾಹಿನಿ ಮೂಲಕ ಆತನ ಸಾಧನೆ ವೀಕ್ಷಣೆ ಮಾಡಿ ಈ ಶಾಲೆಯ ವಿದ್ಯಾರ್ಥಿಯ ಸಾಧನೆಯನ್ನು ಗುರುತಿಸಿ ವಿದ್ಯಾರ್ಥಿಗೆ ದೂರವಾಣಿ ಮೂಲಕ ಅಭಿನಂದಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗೆ ಪ್ರೋತ್ಸಾಹಿಸ ನೀಡಲು ಬೆಲೆಬಾಳುವ ರೋಬೋಟಿಕ್ ಎ ಐ ಉಪಕರಣವನ್ನು ಉಡುಗೊರೆ ನೀಡಿದ್ದಾರೆ. ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಘದ ಪಾಟೀಲ್ ಪಬ್ಲಿಕ್ ಶಾಲೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಮತ್ತು ಶಾಲೆಯ ಪ್ರಿನ್ಸಿಪಾಲ್ ಹಾಗೂ ಶಿಕ್ಷಕಿಯರು ಸಾಧನೆ ತೋರಿದ ಈ ವಿದ್ಯಾರ್ಥಿಯನ್ನು ಗುರುತಿಸಿ ಪ್ರೋತ್ಸಾಸಿದ ಅಮೇರಿಕದಲ್ಲಿ ನೆಲೆಸಿರುವ ಕನ್ನಡಿಗ ಆದರ್ಶ ದಂಪತಿಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img