Friday, July 17, 2026
20.9 C
Belagavi

2027ರ್ ಜನಗಣತಿ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಗಾರ.

advertisement

spot_img

ಭಾರತದ ರಾಷ್ಟ್ರೀಯ ಜನಗಣತಿ 2027
ದಿನಾಂಕ:04.04.2026ರಂದು ರಾಮದುರ್ಗ ನಗರದ ಶ್ರೀಮತಿ ಆಯ್.ಎಸ್.ಯಾದವಾಡ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಭಾರತದ ರಾಷ್ಟ್ರೀಯ ಜನಗಣತಿ 2027 ನೇದ್ದರ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ, ತಹಶೀಲ್ದಾರರಾದ ಶ್ರೀ ಪ್ರಕಾಶ ಹೊಳೆಪ್ಪಗೋಳ ಇವರು ಮಾತನಾಡಿ,ದಿನಾಂಕ:04.04.2026 ರಿಂದ ದಿನಾಂಕ:12.04.2026ರ ವರೆಗೆ ಒಟ್ಟು 09 ದಿನಗಳ ಕಾಲ ನಡೆಯಲಿರುವ ಈ ತರಬೇತಿ ಕಾರ್ಯಗಾರದಲ್ಲಿ ರಾಮದುರ್ಗ ಗ್ರಾಮೀಣ ವ್ಯಾಪ್ತಿಯ 451 ಗಣತಿದಾರರು ಹಾಗೂ 80 ಮೇಲ್ವಿಚಾರರಕರು ಮತ್ತು ರಾಮದುರ್ಗ ನಗರ ವ್ಯಾಪ್ತಿಯ 74 ಗಣತಿದಾರರು ಹಾಗೂ 13 ಮೇಲ್ವಿಚಾರಕರು ಸೇರಿ, ಒಟ್ಟು 705 ಗಣತಿದಾರರಿಗೆ ಹಾಗೂ 93 ಜನ ಮೇಲ್ವಿಚಾರಕರು ತರಬೇತಿಯನ್ನು ಪಡೆಯುತ್ತಿದ್ದು, ಮಾಸ್ಟರ್ ಟ್ರೇನರ್ʼರವರ ಮೂಲಕ ಉತ್ತಮ ತರಬೇತಿಯನ್ನು ಪಡೆದುಕೊಂಡು, 2027ರ ಭಾರತದ ಜನಗಣತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಅಲ್ಲದೇ ಭಾರತದ ಭವಿಷ್ಯದ 10 ವರ್ಷಗಳ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಈ ಜನಗಣತಿಯ ದತ್ತಾಂಶವು ಅತೀ ಅವಶ್ಯವಿರುವ ಕಾರಣ, ಯಾವುದೇ ಮನೆಗಳು/ಕುಟುಂಬಗಳು ಬಿಟ್ಟು ಹೋಗದಂತೆ ಜಾಗ್ರತಿ ವಹಿಸಿ ಗಣತಿ ಕಾರ್ಯವನ್ನು ನಿರ್ವಹಿಸುವಂತೆ ತಿಳಿಸಿದರು.
ರಾಮದುರ್ಗ ಪುರಸಭೆಯ ಮುಖ್ಯಾಧಿಕಾರಿಗಳಾದ ಶ್ರೀ ಆಯ್.ಕೆ.ಗುಡದಾರಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು, ಈ ಸಂದರ್ಭದಲ್ಲಿ ಮಾಸ್ಟರ್ ಟ್ರೇನರ್ʼಗಳಾದ ಶ್ರೀ ಎ.ವಿ.ಪಾಟೀಲ, ಶ್ರೀ ಸುರೇಶ ಅಣ್ಣಿಗೇರಿ, ಡಾ||ಪ್ರಕಾಶ ತೆಗ್ಗಿಹಳ್ಳಿ, ಶ್ರೀಮತಿ ಮಂಜುಳಾ, ಶ್ರೀ ಎಮ್ೆನ್.ಭಜಂತ್ರಿ ಹಾಗೂ ಶ್ರೀಮತಿ ಎಸ್.ಆಯ್.ಹೊಸೂರ ಇವರು ಉಪಸ್ಥಿತರಿದ್ದರು. ಸುರೇಬಾನ (ರಾಮದುರ್ಗ) ಕಂದಾಯ ನಿರೀಕ್ಷಕರಾದ ಶ್ರೀ ಮಹೇಶ ಟೆಂಗಿನಕಾಯಿ ಇವರು ನಿರೂಪಿಸಿದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img