Friday, July 17, 2026
23.9 C
Belagavi

ಬಾಬಾ ಸಾಹೇಬರ ಜಯಂತಿಯ ಯಶಸ್ವಿಗೆ ವೆಂಕಟೇಶ್ ಹೊಸಮನಿ ಮನವಿ

advertisement

spot_img

ಬಾಬಾ ಸಾಹೇಬರ ಜಯಂತಿಯ ಯಶಸ್ವಿಗೆ ವೆಂಕಟೇಶ್ ಹೊಸಮನಿ ಮನವಿ

ಸುರಪುರ : ತಾಲೂಕು ಆಡಳಿತದಿಂದ ನಡೆಯುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಸಹಭಾಗಿತ್ವ ವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಗೋಲ್ಡನ್ ಕೇವ್ ಬುದ್ಧ ವಿಹಾರದ ಅಧ್ಯಕ್ಷರಾದ ವೆಂಕಟೇಶ್ ಹೊಸಮನಿ ಮನವಿ ಮಾಡಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರತಿ ವರ್ಷದಂತೆ ತಾಲೂಕ ಆಡಳಿತ ಆಚರಿಸುವ ಕಾರ್ಯಕ್ರಮಕ್ಕೆ ಬೆಂಬಲ ನೀಡುವುದು ನಮ್ಮ ಕರ್ತವ್ಯವಾಗಿದೆ, ಆದರೇ ಕಳೆದ್ ಏ. 7 ರಂದು ನಡೆದ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಿಶೇಷ ಆಹ್ವಾನಿಸುವ ವ್ಯಕ್ತಿಯನ್ನು ಒಮ್ಮತವಾಗಿ ಸೂಚಿಸದ ಹಿನ್ನಲೆಯಲ್ಲಿ ಮರಳಿ ಏ.10ರಂದು ಎಲ್ಲಾ ಸಂಘಟನೆಗಳ ಸಭೆ ಕರೆದು ದಲಿತ ಸಮುದಾಯದ ಹಿರಿಯ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಾರೆ. ಕೆಲ ಮುಖಂಡರುಗಳು ವಿರೋಧ ವ್ಯಕ್ತಪಡಿಸಿ ಜಯಂತಿ ಕಾರ್ಯಕ್ರಮವನ್ನು ಬಹಿಷ್ಕಾರಿಸುವುದು ಸರಿಯಲ್ಲಾ ಹೀಗಾಗಿ ದಲಿತ ಪರ ಸಂಘಟನೆಗಳಾಗಲಿ ಅಥವಾ ಯಾರೂ ಕೂಡ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರ ಜಯಂತಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು, ವಿರೋಧ ವ್ಯಕ್ತಪಡಿಸುವುದು ಅವರಿಗೆ ಅಪಮಾನ ಮಾಡಿದಂತಾಗುತ್ತದೆ.

ದಲಿತ ಪರ ಸಂಘಟನೆಯವರು ಹಾಗೂ ಸಾರ್ವಜನಿಕರು ಯಾರ ಮಾತಿಗೂ ಕಿವಿಗೊಡದೆ ತಾಲೂಕು ಆಡಳಿತ ನಡೆಸುವ ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರ ಜಯಂತಿ ಕಾರ್ಯಕ್ರಮವನ್ನು ಎಲ್ಲಾ ಜನರು ಒಗ್ಗೂಡಿ ಅರ್ಥಪೂರ್ಣವಾಗಿ ಹಾಗೂ ವಿಜ್ರಂಭಣೆಯಿಂದ ಆಚರಿಸಿ ಯಶಸ್ವಿಗೊಳಿಸುಬೇಕೆಂದು ಕರೆ ನೀಡಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img